ಉಪನಗರ ಠಾಣೆಯ ಇನ್ಸಪೆಕ್ಟರ ರವಿಚಂದ್ರನ್ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ

ಹುಬ್ಬಳ್ಳಿ ದೇಶಪಾಂಡೆ ನಗರದಲ್ಲಿನ ಗುಜರಾತ್ ಭವನ ಬಳಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯನ್ನ ಅದೇ ಏರಿಯಾದಲ್ಲಿ ಹೋಗುತ್ತಿದ್ದ ಉಪನಗರ ಪೊಲೀಸ ಇನ್ಸ್ಪೆಕ್ಟರ್ ರವಿಚಂದ್ರನ್ ಆ ವ್ಯಕ್ತಿಯನ್ನ ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೇರೆದಿದ್ದಾರೆ
ಇನ್ನೂ ಇವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
