Uncategorized

ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ
ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ವ್ಯಕ್ತಿಯೊಬ್ಬನನ್ನು ಠಾಣೆಗೆ ಕರೆಸಿ ಹೊಡೆದಿದ್ದ ಇನ್ಸ್‌ಪೆಕ್ಟರ್

ಧಾರವಾಡ ಶಹರ ಠಾಣೆ ಇನ್ಸ್‌ಪೆಕ್ಟರ್ ಕಾಡದೇವರಮಠಗೆ ತರಾಟೆ

ಯುವಕನಿಗೆ ಹೊಡೆಯಲು ನಿಮಗೇನು ಅಧಿಕಾರ ಇದೆ

ನಿಮ್ಮನ್ನು ಮನೆಗೆ ಕಳಿಸುತ್ತೇನೆ, ಸುಮ್ಮನೆ ಬಿಡಲ್ಲ

ಕಾಂಗ್ರೆಸ್ ಸರ್ಕಾರದ ಮಾತು ಕೇಳಿ ಮನಬಂದಂತೆ ವರ್ತಿಸುತ್ತಿದ್ದೀರಿ

ಬಿಜೆಪಿ ಕಾರ್ಯಕರ್ತ ಅನ್ನೋ ಕಾರಣಕ್ಕೆ ದಬ್ಬಾಳಿಕೆ ಮಾಡಿದ್ದೀರಿ

ನಾವೂ ಅಧಿಕಾರಕ್ಕೆ ಬರುತ್ತೇವೆ ಎಚ್ಚರಿಕೆಯಿಂದ ಇರಿ ಎಂದ
ಪ್ರಲ್ಹಾದ್ ಜೋಶಿ

ಮನೆಗೆ ಕರಿಸಿ ಇನ್ಸ್‌ಪೆಕ್ಟರ್ ಎನ್‌.ಸಿ. ಕಾಡದೇವರಮಠ ಅವರ ಛಳಿ ಬಿಡಿಸಿದ ಜೋಶಿ

Leave a Reply

Your email address will not be published. Required fields are marked *

error: Content is protected !!