Uncategorized

IAS ಅಧಿಕಾರಿಗಳ ವರ್ಗಾವಣೆ – ರಾಜ್ಯದಲ್ಲಿ ಆಡಳಿತ ಯಂತ್ರಕ್ಕೆ ಸರ್ಜರಿ

ಬೆಂಗಳೂರು

ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಸರ್ಜರಿ ಮಾಡುವ ಕಾರ್ಯ ಮುಂದುವರೆದಿದ್ದು ಮತ್ತೆ ನಾಲ್ಕು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.

ಹೌದು ಸಾರ್ವಜನಿಕರ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆಯನ್ನು ಮಾಡುತ್ತಿರುವ ರಾಜ್ಯ ಸರ್ಕಾರ ಮತ್ತೆ ನಾಲ್ಕು ಜನ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.ಲತಾ ಕುಮಾರಿ,ಶಿಲ್ಪಾ ಎಮ್,ಗಿರೀಶ್ ಬಡೋಲೆ ಸೇರಿದಂತೆ ನಾಲ್ಕು ಜನ ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.ಇದರೊಂದಿಗೆ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮತ್ತೊಂದು ಸರ್ಜರಿಯನ್ನು ಮಾಡಿದ್ದು ವರ್ಗಾವಣೆಗೊಂಡಿರುವ ಅಧಿಕಾರಿಗಳು ಈ ಕೆಳಗಿನಂತೆ ಇದ್ದಾರೆ.

Leave a Reply

Your email address will not be published. Required fields are marked *

error: Content is protected !!