Uncategorized

ಹುಬ್ಬಳ್ಳಿ ಧಾರವಾಡ  ನೂತನ್ ಪಾಲಿಕೆಯ ಆಯುಕ್ತರಾಗಿ ರುದ್ರೇಶ ಘಾಳಿ

ಹುಬ್ಬಳ್ಳಿ ಧಾರವಾಡ ಪಾಲಿಕೆ ಆಯುಕ್ತರ ವರ್ಗಾವಣೆ
ಡಾ ಈಶ್ವರ ಉಳ್ಳಾಗಡ್ಡಿ ವರ್ಗಾವಣೆ
ಪಾಲಿಕೆಗೆ ನೂತನ ಆಯುಕ್ತರಾಗಿ ರುದ್ರೇಶ ಘಾಳಿ ನೇಮಕ
ರುದೇಶ ಘಾಳಿ ಹುಬ್ಬಳ್ಳಿಯ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರು


ಡಾ ಈಶ್ವರ ಉಳ್ಳಾಗಡ್ಡಿಯವರನ್ನು ಬೆಳಗಾವಿ ನಗರಾಭಿವೃದ್ದಿ ಪ್ರಾಧಿಕಾರ ಆಯುಕ್ತರಾಗಿ ವರ್ಗಾವಣೆ
ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ
ಕಳೆದ ಒಂದುವರೆ ವರ್ಷಗಳಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಆಯುಕ್ತರಾಗಿದ್ದ ಡಾ ಈಶ್ವರ ಉಳ್ಳಾಗಡ್ಡಿ
ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ

Leave a Reply

Your email address will not be published. Required fields are marked *

error: Content is protected !!