Latestರಾಜ್ಯ

IAS ಅಧಿಕಾರಿ ಗಳ ವರ್ಗಾವಣೆ ಆಡಳಿತಕ್ಕೆ ಸರ್ಜರಿ ಮಾಡಿದ CM

ಬೆಂಗಳೂರು –

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದಾರೆ‌. 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ

ವರ್ಗಾವಣೆಯಾದ ಐಎಎಸ್ ಅಧಿಕಾರಿಗಳ ವಿವರ ಹೀಗಿದೆ :

  • ಅನಿಲ್ ಕುಮಾರ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ
  • ರಶ್ಮಿ ಮಹೇಶ್- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ
  • ಡಾ ಸೆಲ್ವಕುಮಾರ್ – ಸಹಕಾರ ಇಲಾಖೆ ಕಾರ್ಯದರ್ಶಿ
  • ಡಾ.ರವಿಶಂಕರ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಕಾರ್ಯದರ್ಶಿ
  • ಡಾ.ವಿಶಾಲ್ ಆರ್-ಸಾರ್ವಜನಿಕ ಮಾಹಿತಿ ಇಲಾಖೆ ಆಯುಕ್ತ
  • ಅನ್ವಕುಮಾರ್ – ಬಿಎಂಟಿಸಿ ಎಂಡಿ.ರೇಜು ಎಂಟಿ – ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಎಂಡಿ
  • ಡಾ.ರಾಂ ಪ್ರಸಾತ್ ಮನೋಹರ್-ಬಿಬಿಎಂಪಿ ವಿಶೇಷ ಆಯುಕ್ತ (ಕಂದಾಯ)
  • ಪಿ ಎನ್ ರವೀಂದ್ರ – ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಮತ್ತು ಮುದ್ರಾಂಕ ಇಲಾಖೆ ಆಯುಕ್ತರು
  • ಪಿ ಮೋಹನ್ ರಾಜ್ – ಹುದ್ದೆ ನಿಯೋಜಿಸದೇ ವರ್ಗಾವಣೆ

Leave a Reply

Your email address will not be published. Required fields are marked *

error: Content is protected !!